Close Menu
  • Home
  • ಅಂಕಣ
  • ರಾಜಕೀಯ
  • ಆಹಾರ / ಆರೋಗ್ಯ
  • ರಾಜ್ಯ
  • ದೇಶ / ವಿದೇಶ
  • ಸಿನಿಮಾ
What's Hot

ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಅರ್ಥಪೂರ್ಣ ಕಾರ್ಯಕ್ರಮ ಇ-ಖಾತಾ ಮೇಳ: ಬಿ.ಎಸ್.ಸುರೇಶ್

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು

Facebook X (Twitter) Instagram
TV7 Kannada
  • Home
  • ಅಂಕಣ
  • ರಾಜಕೀಯ

    ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಅರ್ಥಪೂರ್ಣ ಕಾರ್ಯಕ್ರಮ ಇ-ಖಾತಾ ಮೇಳ: ಬಿ.ಎಸ್.ಸುರೇಶ್

    July 24, 2025

    ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

    July 24, 2025

    ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು

    July 24, 2025

    ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

    July 24, 2025

    ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ?

    July 24, 2025
  • ಆಹಾರ / ಆರೋಗ್ಯ
  • ರಾಜ್ಯ

    ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಅರ್ಥಪೂರ್ಣ ಕಾರ್ಯಕ್ರಮ ಇ-ಖಾತಾ ಮೇಳ: ಬಿ.ಎಸ್.ಸುರೇಶ್

    July 24, 2025

    ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

    July 24, 2025

    ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

    July 24, 2025

    ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ?

    July 24, 2025

    ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ

    July 24, 2025
  • ದೇಶ / ವಿದೇಶ
  • ಸಿನಿಮಾ
Facebook X (Twitter) Instagram
Trending Topics:
  • ಅಂಕಣ
  • ರಾಜಕೀಯ
  • ಆಹಾರ / ಆರೋಗ್ಯ
  • ರಾಜ್ಯ
  • ದೇಶ / ವಿದೇಶ
  • ಸಿನಿಮಾ
TV7 Kannada
  • ಅಂಕಣ
  • ರಾಜಕೀಯ
  • ಆಹಾರ / ಆರೋಗ್ಯ
  • ರಾಜ್ಯ
  • ದೇಶ / ವಿದೇಶ
  • ಸಿನಿಮಾ
ರಾಜಕೀಯ ರಾಜ್ಯ

ಬೃಹತ್ ಇ-ಖಾತಾ ಮೇಳಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವ

KarnatakabestBy KarnatakabestJuly 22, 2025Updated:July 28, 2025No Comments1 Min Read
Share Facebook Twitter Copy Link LinkedIn Email WhatsApp
Share
Facebook Twitter LinkedIn Email WhatsApp

ಇ-ಖಾತಾ ಮೇಳವು ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಸದುದ್ದೇಶವನ್ನು ಹೊಂದಿರುವ ಅರ್ಥಪೂರ್ಣ ಕಾರ್ಯಕ್ರಮ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಶ್ರೀ ಬಿ.ಎಸ್.ಸುರೇಶ್ (ಭೈರತಿ) ರವರು ತಿಳಿಸಿದರು.

ಪಾಲಿಕೆಯ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್.ಟಿ.ನಗರದ ಹೆಚ್.ಎಮ್.ಟಿ ಮೈದಾನದಲ್ಲಿ ದಿನಾಂಕ 22 ಹಾಗೂ 23 ಜುಲೈ 2025 ರಂದು ಆಯೋಜಿಸಿರುವ ಬೃಹತ್ ಇ-ಖಾತಾ ಮೇಳಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ ಎಂದು ತಿಳಿಸಿದರು.

ಈಗಾಗಲೇ ಹೆಬ್ಬಾಳ‌ ವಿಧಾನಸಭಾ ಕ್ಷೇತ್ರದಲ್ಲಿ 50,000 ಸ್ವತ್ತುಗಳ ಪೈಕಿ 13,000 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ. ನಾಗರೀಕರು ಇ-ಖಾತಾ ಮೇಳದ ಸದುಪಯೋಗ ಪಡೆದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸುಲಭವಾಗಿ ಇ-ಖಾತಾವನ್ನು ಪಡೆಯುವಂತೆ ನಾಗರೀಕರಲ್ಲಿ ವಿನಂತಿಸಿದರು.

ಪೂರ್ವ ವಲಯದ ಆಯುಕ್ತರಾದ ಶ್ರೀಮತಿ ಸ್ನೇಹಲ್.ಆರ್ ರವರು ಮಾತನಾಡಿ ಪೂರ್ವ ವಲಯದಲ್ಲಿ ಇ-ಖಾತಾ ಮೇಳದ ಆಯೋಜನೆಯ ಮೂಲಕ‌ ಸುಲಭವಾಗಿ ಇ-ಖಾತಾ ನೀಡಲು ವ್ಯವಸ್ಥೆ ಮಾಡಲಾಗಿದೆ. ಪೂರ್ವ ವಲಯದಲ್ಲಿ ಒಟ್ಟು 3,45,858 ಸ್ವತ್ತುಗಳ ಪೈಕಿ 55,917 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ ಎಂದು ತಿಳಿಸಿದರು.

ಇ-ಖಾತಾ ಮೇಳದ‌ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಆರ್.ಟಿ.ನಗರದ ಹೆಚ್.ಎಮ್.ಟಿ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ. ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಇ-ಖಾತಾ ಪಡೆಯುವಂತೆ ಅವರು ತಿಳಿಸಿದರು.

ಈ ವೇಳೆ ಮಾಜಿ ಉಪ ಮಹಾಪೌರರು,
ವಲಯ ಆಯುಕ್ತರಾದ ಸ್ನೇಹಲ್.ಆರ್, ಜಂಟಿ ಆಯುಕ್ತರಾದ ಸರೋಜ, ಉಪ ಆಯುಕ್ತರಾದ ರಾಜು, ಕಂದಾಯ ಅಧಿಕಾರಿ ಶ್ರೀನಿವಾಸ್ ಮೂರ್ತಿ, ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ್, ಮಾಜಿ ಪಾಲಿಕೆ ಸದಸ್ಯರುಗಳು, ಸ್ಥಳೀಯ ಹಿರಿಯ ಮುಖಂಡರುಗಳು, ಹಾಗೂ‌ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Share. WhatsApp Facebook Twitter LinkedIn Email Copy Link Telegram
Previous Articleದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ
Next Article ಲಂಕೇಶ್ ಅವರನ್ನು ರೂಪಿಸಿದ್ದು ಅವರ ಬಹುರೂಪಿ ಓದು. ತನ್ನ ಕಾಲಮಾನದ ಎಲ್ಲಾ ವಯೋಮಾನದವರ ಬರವಣಿಗೆ
Unknown's avatar
Karnatakabest

Related Posts

ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಅರ್ಥಪೂರ್ಣ ಕಾರ್ಯಕ್ರಮ ಇ-ಖಾತಾ ಮೇಳ: ಬಿ.ಎಸ್.ಸುರೇಶ್

July 24, 2025

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

July 24, 2025

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು

July 24, 2025

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

July 24, 2025

ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ?

July 24, 2025

ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ

July 24, 2025

ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ

July 24, 2025

ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ 1 ಎಂದ ಸಿಎಂ ಸಿದ್ದರಾಮಯ್ಯ

July 22, 2025

ಲಂಕೇಶ್ ಅವರನ್ನು ರೂಪಿಸಿದ್ದು ಅವರ ಬಹುರೂಪಿ ಓದು. ತನ್ನ ಕಾಲಮಾನದ ಎಲ್ಲಾ ವಯೋಮಾನದವರ ಬರವಣಿಗೆ

July 22, 2025
Leave A Reply Cancel Reply

Gravatar profile

Advertisement
Latest Posts

ಮನೆ ಮನೆಗೆ ಇ-ಖಾತೆಯನ್ನು ತಲುಪಿಸುವ ಅರ್ಥಪೂರ್ಣ ಕಾರ್ಯಕ್ರಮ ಇ-ಖಾತಾ ಮೇಳ: ಬಿ.ಎಸ್.ಸುರೇಶ್

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

Trending Posts

Subscribe to News

Get the latest sports news from NewsSite about world, sports and politics.

ಟಿವಿ7 ಕನ್ನಡ ವೆಬ್‌ಸೈಟ್‌- ಕನ್ನಡ ನ್ಯೂಸ್‌ವೆಬ್‌ಸೈಟ್‌ ಕುರಿತಾದ ಮಾಹಿತಿ ಪಡೆಯಿರಿ, ಕರ್ನಾಟಕದ ಸುದ್ದಿಗಳು.... ಡೆಮೊ ಕಂಟೆಂಟ್‌.

Facebook X (Twitter) Instagram YouTube
Services
  • Advertise with us
  • Contact Us
  • About Us
Coverage
  • Home
  • ಅಂಕಣ
  • ರಾಜಕೀಯ
  • ಆಹಾರ / ಆರೋಗ್ಯ
  • ರಾಜ್ಯ
  • ದೇಶ / ವಿದೇಶ
  • ಸಿನಿಮಾ
Facebook X (Twitter) Instagram Pinterest
  • Advertise with us
  • Contact Us
  • About Us
© 2026 TV 7 Kannada | Website Designed by Karnatakabest.com.

Type above and press Enter to search. Press Esc to cancel.

TV7 Kannada ವಾಟ್ಸಪ್ ಬಳಗ ಸೇರಿ
 

Loading Comments...